ಮಂಗಳೂರು : ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಜರಗುವ ಮಂಗಳೂರು ದಸರಾ ಮಹೋತ್ಸವದ ಎಂಟನೆಯ ದಿನದಂದು (24.10.2020) ಶ್ರೀ ಕ್ಷೇತ್ರದಲ್ಲಿ ಚಂಡಿಕಾಹೋಮ ಹಾಗೂ ಹಗಲೋತ್ಸವ ಬಲಿ ಸೇವೆ ನಡೆಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
You cannot copy content of this page