ಮಂಗಳೂರು ದಸರಾ ನಾಲ್ಕನೇ ದಿನ: ಸಾಂಸ್ಕೃತಿಕ ಕಾರ್ಯಕ್ರಮ

ವಿದುಷಿ ರೇಷ್ಮಾ ನಿರ್ಮಲಾ ಭಟ್ ಮತ್ತು ಶಿಷ್ಯರಿಂದ ನೃತ್ಯ ಸಂಭ್ರಮ

ಮಂಗಳೂರು : ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವೈಭವದ ದಸರಾ ಮಹೋತ್ಸವದ ನಾಲ್ಕನೆಯ ದಿನದ ( ದಿನಾಂಕ : 20.10.2020) ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6ರಿಂದ ನೃತ್ಯ ಲಹರಿ ನಾಟ್ಯಾಲಯ ವಿದುಷಿ ರೇಷ್ಮಾ ನಿರ್ಮಲಾ ಭಟ್ ಮತ್ತು ಶಿಷ್ಯರಿಂದ ನೃತ್ಯ ಸಂಭ್ರಮ ನಡೆಯಿತು.
ದಿನೇಶ್ ಸುವರ್ಣ ರಾಯಿ ವಂದಿಸಿದರು

Leave a Comment

Your email address will not be published. Required fields are marked *

You cannot copy content of this page

Scroll to Top