November 6, 2020

2019ರಲ್ಲಿ ನೂತನಧ್ವಜಸ್ತಂಭ ಪ್ರತಿಷ್ಠಾಪನೆ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 2019 ರ ಫೆಬ್ರವರಿಯಲ್ಲಿ ಜನಾರ್ದನ ಪೂಜಾರಿಯವರ ಸಂಕಲ್ಪ ಶಕ್ತಿಯಿಂದ ಶ್ರೀಕ್ಷೇತ್ರದಲ್ಲಿ ನೂತನ ಧ್ವಜಸ್ತಂಭ ಪ್ರತಿಷ್ಠಾಪನೆ, ಸ್ವರ್ಣಶಿಖರ ಪ್ರತಿಷ್ಠೆಯಾಗಿ ಶ್ರಧ್ಧಾಭಕ್ತಿಯಿಂದ ಬ್ರಹ್ಮಕಲಶ ನಡೆದು ಶ್ರೀಕ್ಷೇತ್ರ ಮತ್ತಷ್ಟು ಮೆರುಗು ಪಡೆಯಿತು. ಇಂತಹ ಹತ್ತು ಹಲವು ಅಭಿವೃದ್ಧಿ ಕಾರ್ಯಗಳಿಂದ ಇಂದು ಶ್ರೀ ಕ್ಷೇತ್ರ ಲಕ್ಷಾಂತರ ಭಕ್ತರ ಶ್ರದ್ಧಾಭಕ್ತಿಯ ಕೇಂದ್ರವಾಗಿ ಖ್ಯಾತಿ ಗಳಿಸಿದೆ. ಇಂತಹ ಅಪೂರ್ವ ಸಾಧನೆ ಪೂಜಾರಿಯವರಂತಹ ಸಾಧಕರ ನೇತೃತ್ವದಲ್ಲಿ ಹಾಗೂ ಕ್ಷೇತ್ರದ ಆಡಳಿತ ಸಮಿತಿ ಹಾಗೂ ಕ್ಷೇತ್ರದ ಭಕ್ತರ ಸೇವಾ ಮನೋಭಾವನೆಯಿಂದ …

2019ರಲ್ಲಿ ನೂತನಧ್ವಜಸ್ತಂಭ ಪ್ರತಿಷ್ಠಾಪನೆ Read More »

ಪೂಜ್ಯ ಗುರುಗಳಿಂದ ಶಿವಲಿಂಗ ಪ್ರತಿಷ್ಠಾಪನೆ

ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳು ಶ್ರೀ ಕ್ಷೇತ್ರದ ಪ್ರತಿಷ್ಠಾಪನೆಗಾಗಿ ಮೂರನೆಯ ಸಲ ಮಂಗಳೂರಿಗೆ ಪಾದಾರ್ಪಣೆ ಮಾಡಿದರು. 21.2.1912ರ ಶಿವರಾತ್ರಿಯ ಪುಣ್ಯದಿನ ಬಿಲ್ಲವರು ಸೇರಿದಂತೆ ಸಮಸ್ತ ಅಸ್ಪೃಶ್ಯ ಸಮುದಾಯದ ಭಾಗ್ಯದ ಬಾಗಿಲು ತೆರೆದ ಪರ್ವಕಾಲ… ಅದೇ ದಿನ ಮಧ್ಯಾಹ್ನ ಅಭಿಜಿನ್ ಮುಹೂರ್ತದಲ್ಲಿ ಅತ್ಯಂತ ಕಾರಣಿಕ ಶಕ್ತಿಯ ಶಿವಲಿಂಗವನ್ನು ಪೂಜ್ಯ ಗುರುಗಳು ತನ್ನ ದಿವ್ಯಕರಗಳಿಂದಲೇ ಪ್ರತಿಷ್ಠಾಪನೆ ಮಾಡಿದರು. ಆ ದಿನ ಈ ಸಮುದಾಯದ ಚರಿತ್ರೆಯಲ್ಲೇ ಒಂದು ಅವಿಸ್ಮರಣೀಯ ಘಟನೆಯಾಗಿ ದಾಖಲಾಯಿತು. ಶ್ರೀ ಗುರುಗಳು ಶಿವಲಿಂಗವಿರುವ ಗರ್ಭಗುಡಿಯೊಳಗೆ ಹೋಗಿ ಶಿವಲಿಂಗಕ್ಕೆ …

ಪೂಜ್ಯ ಗುರುಗಳಿಂದ ಶಿವಲಿಂಗ ಪ್ರತಿಷ್ಠಾಪನೆ Read More »

ಬಿಲ್ಲವ ಸಮಾಜದ ಹೊಸ ಮನ್ವಂತರಕ್ಕೆ ನಾಂದಿ

ಮಂಗಳೂರು : ಅಸ್ಪೃಶ್ಯತೆ ತುತ್ತ ತುದಿಯಲ್ಲಿದ್ದ ಆ ದಿನಗಳಲ್ಲಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಬಹುಸಂಖ್ಯಾತರೆನಿಸಿಕೊಂಡ ಬಿಲ್ಲವರು ಮೇಲ್ವರ್ಗವರು ಎಂದೆನಿಸಿಕೊಂಡವರಿಂದ ನೋವು ಅವಮಾನಗಳನ್ನು ಅನುಭವಿಸಿ ರೋಸಿ ಹೋಗಿದ್ದರು… ಆ ಸಮುದಾಯದವರಿಂದ ಮಾರುದ್ದ ದೂರ ನಿಲ್ಲಬೇಕಾದ ಹೀನಾಯ ಸ್ಥಿತಿ… ದೇವಾಲಯ, ವಿದ್ಯಾ ಮಂದಿರಗಳಲ್ಲಿ ಪ್ರವೇಶವಿಲ್ಲದೆ ಅನುಭವಿಸುತ್ತಿದ್ದ ನರಕಯಾತನೆ… ನೋವಿನಿಂದ ಜರ್ಜರಿತರಾದ ಸಮಾಜದ ಹಿರಿಯರು ಶ್ರೀಮಾನ್ ಸಾಹುಕಾರ್ ಕೊರಗಪ್ಪನವರ ನೇತೃತ್ವದಲ್ಲಿ, ಆದಾಗಲೇ ಕೇರಳದಲ್ಲಿ ಕ್ರಾಂತಿಕಾರಿ ಸಾಮಾಜಿಕ ಸುಧಾರಣೆಯ ಜ್ಯೋತಿ ಬೆಳಗಿಸಿದ ಶ್ರೀ ನಾರಾಯಣಗುರುಗಳನ್ನು ಕೇರಳದಲ್ಲಿ ಭೇಟಿ ಮಾಡಿದರು. ಧಾರ್ಮಿಕವಾಗಿ, ಸಾಮಾಜಿಕವಾಗಿ ಬಿಲ್ಲವರು …

ಬಿಲ್ಲವ ಸಮಾಜದ ಹೊಸ ಮನ್ವಂತರಕ್ಕೆ ನಾಂದಿ Read More »

ಜಯ ಸಿ. ಸುವರ್ಣರು ಶತಮಾನ ಕಂಡ ಮಹಾನ್ ಸಮಾಜಸೇವಕ

ಮಂಗಳೂರು: ಜಯ ಸಿ. ಸುವರ್ಣರು ನಿಧನರಾದ ಸುದ್ದಿ ತಿಳಿದಾಗ ಅವರು ಮಾಡುತಿದ್ದ ಸೇವಾಕೈಂಕರ್ಯ ಮುಂದುವರಿಸುವವರು ಯಾರು ಎಂದು ಕಳವಳಗೊಂಡಿದ್ದೆ. ಜಯ ಸುವರ್ಣರು ಶತಮಾನ ಕಂಡಮಹಾನ್ ಸಮಾಜಸೇವಕ. ಅವರ ಆದರ್ಶವನ್ನು ನಾವೆಲ್ಲರೂ ಮುಂದುವರಿಸುವುದೇ ಅವರಿಗೆ ಸಲ್ಲಿಸುವ ಗೌರವ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಗೌರವಾಧ್ಯಕ್ಷ, ಭಾರತ್ ಬ್ಯಾಂಕ್ ಮಾಜಿ ಅಧ್ಯಕ್ಷ, ಸಹಕಾರಿ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಜಯ ಸಿ. ಸುವರ್ಣರಿಗೆ ಅವರ ಹುಟ್ಟೂರು ನಂದಿಕೂರು ಬಳಿಯ …

ಜಯ ಸಿ. ಸುವರ್ಣರು ಶತಮಾನ ಕಂಡ ಮಹಾನ್ ಸಮಾಜಸೇವಕ Read More »

You cannot copy content of this page

Scroll to Top