ಮಂಗಳೂರು ದಸರಾ ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಶ್ಲಾಘನೆ
ಮಂಗಳೂರು: ಕರೊನಾ ಪರಿಸ್ಥಿತಿ ಮಧ್ಯೆ ಕಠಿಣ ನಿಯಮಗಳಿಂದಾಗಿ ಉತ್ಸವ, ಹಬ್ಬಗಳನ್ನು ನಡೆಸುವುದೇ ಸವಾಲು. ಆದರೆ ಕುದ್ರೋಳಿ ಕ್ಷೇತ್ರದಲ್ಲಿ 10 ದಿವಸ ನಡೆದ ನವರಾತ್ರಿ ಉತ್ಸವ ಅಚ್ಚುಕಟ್ಟಾಗಿತ್ತು. ಸ್ವಯಂಸೇವಕರು ಶಿಸ್ತುಬದ್ಧವಾಗಿ ಜನರಿಗೆ ದೇವರ ದರುಶನ ಮತ್ತು ಅನ್ನ ಸಂತರ್ಪಣೆ, ಪಾರ್ಕಿಂಗ್ ಮುಂತಾದ ವ್ಯವಸ್ಥೆಗಳಿಗೆ ಉತ್ತಮವಾಗಿ ಸ್ಪಂದಿಸುವ ಮೂಲಕ ಇಡೀ ಕಾರ್ಯಕ್ರಮವೇ ಮಾದರಿಯಾಗಿಸಲು ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಶ್ಲಾಘಿಸಿದರು. ಕುಟುಂಬ ಸಮೇತರಾಗಿ ಭಾನುವಾರ ಕುದ್ರೋಳಿ ಕ್ಷೇತ್ರದ ದರುಶನ ಪಡೆದ ನಂತರ ಕ್ಷೇತ್ರದ ಪುಷ್ಕರಣಿಯಲ್ಲಿ ನಡೆಯುತ್ತಿದ್ದ ಶುಚಿತ್ವ …
ಮಂಗಳೂರು ದಸರಾ ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಶ್ಲಾಘನೆ Read More »