ಕ್ಷೇತ್ರಕ್ಕೆ ವಿಶ್ವಖ್ಯಾತಿ ದೊರಕಿಸಿದ ಆದರ್ಶ ರಾಜಕಾರಣಿ ಜನಾರ್ದನ ಪೂಜಾರಿ
ರಾಜಕೀಯ ಕ್ಷೇತ್ರದಲ್ಲಿ ಇಂದು ಅಧಿಕಾರ ಇದ್ದಾಗ ಮಾತ್ರ ರಾಜಕಾರಣಿಗಳು ಜನಪ್ರಿಯತೆ ಗೌರವ ಪಡೆಯುತ್ತಾರೆ. ಎಷ್ಟೇ ದೊಡ್ಡ ರಾಜಕಾರಣಿಯಾದರೂ ಅವರಲ್ಲಿ ಯಾವುದೇ ಅಧಿಕಾರ ಇಲ್ಲದಿದ್ದರೆ ಅವರನ್ನು ಯಾರೂ ಕೂಡ ನೆನಪಿಸುವುದಿಲ್ಲ, ಗೌರವಿಸುವುದಿಲ್ಲ. ಆದರೆ ರಾಜಕೀಯದಲ್ಲಿ ಇಂದು ತಾನು ಯಾವುದೇ ಅಧಿಕಾರ ಹೊಂದಿಲ್ಲದಿದ್ದರೂ, ತನ್ನ ಘನತೆ, ಆದರ್ಶ ವ್ಯಕ್ತಿತ್ವದಿಂದ ಇಂದಿಗೂ ಜನಸಮುದಾಯದಿಂದ ಗೌರವಿಸಲ್ಪಡುತ್ತಿರುವ ಓರ್ವ ಅಪೂರ್ವ ಮಾದರಿ ರಾಜಕಾರಣಿಯಾಗಿ ಜನಮಾನಸದಲ್ಲಿ ನೆಲೆ ನಿಂತವರು ಜನಾರ್ದನ ಪೂಜಾರಿಯವರು. ತನ್ನ ನೇರ ನಡೆನುಡಿ, ಶುದ್ಧ ಚಾರಿತ್ರ್ಯ, ಸತ್ಯ ಪ್ರಾಮಾಣಿಕತೆಯಿಂದ ರಾಜಕೀಯಕ್ಕೆ ಹೊಸ ಭಾಷ್ಯ …
ಕ್ಷೇತ್ರಕ್ಕೆ ವಿಶ್ವಖ್ಯಾತಿ ದೊರಕಿಸಿದ ಆದರ್ಶ ರಾಜಕಾರಣಿ ಜನಾರ್ದನ ಪೂಜಾರಿ Read More »